ಸ್ಮಾರ್ಟ್ಸಿಟಿಯಾಗಿ ರೂಪುಗೊಳ್ಳುತ್ತಿರುವ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರದ ನಾಗರಿಕರಿಗೆ ಈಗ ಹೊಸ ಸಂಕಷ್ಟ ಎದುರಾಗಿದೆ. ಕೊರೊನಾ ಸಂಕಷ್ಟದಿಂದ ನಲುಗಿರುವ ಜನರು ಈ ಭಾರಿ ಆಸ್ತಿ ತೆರಿಗೆ ಕಡಿಮೆಯಾಗಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿದ್ದರು. ಅವರ ನಿರೀಕ್ಷೆಗೆ ವ್ಯತಿರಿಕ್ತವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಗಣನೀಯವಾಗಿ ತೆರಿಗೆ ಹೆಚ್ಚಳ ಮಾಡಿರುವುದು ಬಿಸಿತುಪ್ಪವಾಗಿ ಪರಿಣಮಿಸಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.