ADVERTISEMENT

ಸುಬ್ರಹ್ಮಣ್ಯಸ್ವಾಮಿ ಜಾತ್ರಾ ಮಹೋತ್ಸವ: ಶಿವಮೊಗ್ಗದಲ್ಲಿ ತಮಿಳರ ಸಡಗರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಆಗಸ್ಟ್ 2023, 16:10 IST
Last Updated 8 ಆಗಸ್ಟ್ 2023, 16:10 IST

ಶಿವಮೊಗ್ಗ ಜಿಲ್ಲೆಯ ಗುಡ್ಡೇಕಲ್ಲು ಬೆಟ್ಟದ ಬಾಲ ಸುಬ್ರಹ್ಮಣ್ಯಸ್ವಾಮಿಯ ಅಡಿ ಕೃತ್ತಿಕಾ ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ಭರ್ಜರಿ ಚಾಲನೆ ದೊರೆತಿದೆ. ಮಲೆನಾಡು, ಮಧ್ಯ ಕರ್ನಾಟಕದಲ್ಲಿ ನೆಲೆಸಿರುವ ತಮಿಳು ಸಮುದಾಯದವರ ಆರಾಧ್ಯ ದೈವ ಬಾಲ ಸುಬ್ರಹ್ಮಣ್ಯಸ್ವಾಮಿಗೆ ಪ್ರತಿ ವರ್ಷ ಆಷಾಢ ಅಥವಾ ಶ್ರಾವಣ ಮಾಸದಲ್ಲಿ ಕೃತ್ತಿಕಾ ದಿನದಂದು ಎರಡು ದಿನಗಳ ಕಾಲ ಜಾತ್ರೆ ನಡೆಯುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.