ADVERTISEMENT

ಮೂರು ನಾಮಪತ್ರ ವಾಪಸ್

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2013, 12:37 IST
Last Updated 20 ಏಪ್ರಿಲ್ 2013, 12:37 IST

ತುಮಕೂರು: ಜಿಲ್ಲೆಯಲ್ಲಿ ಮೂವರು ಪಕ್ಷೇತರರು ನಾಮಪತ್ರ ಹಿಂಪಡೆದಿದ್ದಾರೆ. ತುಮಕೂರು ನಗರ ಕ್ಷೇತ್ರದಿಂದ ಸಿ.ಎಸ್.ನಿರಂಜನ್, ಮಧುಗಿರಿ ಕ್ಷೇತ್ರದಿಂದ ಬಿ.ವಿ.ನಾಗರಾಜು, ಕೊರಟಗೆರೆ ಕ್ಷೇತ್ರದಿಂದ ಎಚ್.ಎಸ್.ಶಿವಲಿಂಗಯ್ಯ ನಾಮಪತ್ರ ಹಿಂಪಡೆದಿದ್ದಾರೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.