ADVERTISEMENT

ದೇವಾಲಯ ಅಭಿವೃದ್ಧಿಗೆ ₹ 2 ಲಕ್ಷ ದೇಣಿಗೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2019, 10:09 IST
Last Updated 26 ಡಿಸೆಂಬರ್ 2019, 10:09 IST
ದೇಣಿಗೆ ನೀಡಿದ ಚಿತ್ರ
ದೇಣಿಗೆ ನೀಡಿದ ಚಿತ್ರ   

ಬುಕ್ಕಾಪಟ್ಟಣ: ಶಿರಾ ತಾಲ್ಲೂಕು ಬುಕ್ಕಾಪಟ್ಟಣದ ಕ್ಯಾತೆ ದೇವರ ಹಟ್ಟಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕ್ಯಾತ ಲಿಂಗೇಶ್ವರ ಸ್ವಾಮಿ ದೇವಸ್ಥಾನದ ಕಟ್ಟಡಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹ 2 ಲಕ್ಷ ದೇಣಿಗೆ ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ, ತಾಲ್ಲೂಕು ಯೋಜನಾಧಿಕಾರಿ ಉಮಾ, ಸೇವಾ ಪ್ರತಿನಿಧಿ ಭಾಸ್ಕರ್, ಕ್ಯಾತ ಲಿಂಗೇಶ್ವರ ಸ್ವಾಮಿ ಅಭಿವೃದ್ಧಿ ಸೇವಾ ಸಮಿತಿ ಅಧ್ಯಕ್ಷ ನಿಜಲಿಂಗಪ್ಪ ಉಪಾಧ್ಯಕ್ಷ ಜಯಣ್ಣ ಹಾಗೂ ದೇವಸ್ಥಾನದ ಅರ್ಚಕರಾದ ದೊಡ್ಡಯ್ಯ ರಾಮಣ್ಣ ಹಾಗೂ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT