ಕುಣಿಗಲ್: ಮನೆಗೆ ವಿದ್ಯುತ್ ಮೀಟರ್ ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲು ₹ 6 ಸಾವಿರ ಲಂಚ ಪಡೆಯುತ್ತಿದ್ದ ಬೆಸ್ಕಾಂ ಕುಣಿಗಲ್ ಶಾಖೆಯ ಕಿರಿಯ ಎಂಜಿನಿಯರ್ ಎಚ್.ಟಿ.ಶಂಕರ್ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಬುಧವಾರ ಹೌಸಿಂಗ್ ಬೋರ್ಡ್ ಕಾಲೋನಿ ದೂರುದಾರರಿಂದ ಲಂಚದ ಹಣವನ್ನು ಪಡೆಯುತ್ತಿದ್ದಾಗ ತುಮಕೂರಿನ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿ ಬಂಧಿಸಿದ್ದಾರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.