ವೈ.ಎನ್. ಹೊಸಕೋಟೆ: ಬುಡ್ಡಾರೆಡ್ಡಿ ಹಳ್ಳಿಯ ಟೋಲ್ ಬಳಿ ಭಾನುವಾರ ಸಂಜೆ ದ್ವಿಚಕ್ರವಾಹನ ಮತ್ತು ಸುಮೊ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರ ರಮೇಶ್ ಎಂಬುವರು ಮೃತಪಟ್ಟಿದ್ದಾರೆ.
ಗಾಯಾಳುವನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು, ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ರಮೇಶ್ ಆಂಧ್ರಪ್ರದೇಶದಿಂದ ಪಾವಗಡಕ್ಕೆ ಬರುತ್ತಿದ್ದ ವೇಳೆ ಈ ದುರ್ಘಟನೆಸಂಭವಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.