ತುಮಕೂರು: ಗಾರ್ಡನ್ ರಸ್ತೆ ಮಾರುತಿ ಸರ್ಕಲ್ನಲ್ಲಿ ಅಗ್ನಿಬನ್ನಿರಾಯ ಸ್ವಾಮಿ ಜಯಂತಿ ಆಚರಿಸಲಾಯಿತು.
ಶಾಸಕ ಜಿ.ಬಿ. ಜ್ಯೋತಿಗಣೇಶ್, ಟೂಡಾ ಅಧ್ಯಕ್ಷ ಬಾವಿಕಟ್ಟೆ ನಾಗೇಶ್, ಪಾಲಿಕೆ ಸದಸ್ಯೆ ದೀಪಶ್ರೀ ಮಹೇಶ್ಬಾಬು, ಯಜಮಾನರಾದ ಶಿವಕುಮಾರ್, ಗೋಪಾಲ್, ಶ್ರೀನಿವಾಸ್ ಭಾಗವಹಿಸಿದ್ದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.