ADVERTISEMENT

ತುಮಕೂರು: ಅಡಿಕೆ‌ ಸಸಿ ಕಡಿದ ಕಿಡಿಗೇಡಿಗಳು

​ಪ್ರಜಾವಾಣಿ ವಾರ್ತೆ
Published 29 ಮೇ 2022, 4:44 IST
Last Updated 29 ಮೇ 2022, 4:44 IST
ಅಡಿಕೆ ಸಸಿಗಳನ್ನು ಕಡಿದುಹಾಕಿರುವುದು
ಅಡಿಕೆ ಸಸಿಗಳನ್ನು ಕಡಿದುಹಾಕಿರುವುದು   

ತುಮಕೂರು: ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಸೋಮಲಾಪುರ ಗ್ರಾಮದ ಪಂಚಾಕ್ಷರಿ, ಜಯರಾಮಯ್ಯ, ನಟರಾಜು ಅವರಿಗೆ ಸೇರಿದ ಅಡಿಕೆ ಸಸಿಗಳನ್ನು ಕಿಡಿಗೇಡಿಗಳು ಶನಿವಾರ ರಾತ್ರಿ ಕಡಿದು ಹಾಕಿದ್ದಾರೆ.

ಅಂದಾಜು 100 ಸಸಿಗಳನ್ನು ಕಡಿದಿದ್ದಾರೆ. ಕಳೆದ ರಾತ್ರಿ ನಡೆದ ಘಟನೆ, ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಸೋಮಲಾಪುರದ ಕಂಬದ ನರಸಿಂಹ ಸ್ವಾಮಿ ದೇವಸ್ಥಾನದ ದಾರಿಗೆ ತೊಂದರೆಯಾಗಿದ್ದರಿಂದ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.