ADVERTISEMENT

ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 2:22 IST
Last Updated 20 ನವೆಂಬರ್ 2020, 2:22 IST

ಪಾವಗಡ: ತಾಲ್ಲೂಕಿನ ಕಿಲಾರ್ಲಹಳ್ಳಿ-ದವಡಬೆಟ್ಟ ರಸ್ತೆಯಲ್ಲಿ ಗುರುವಾರ ಟಿಪ್ಪರ್ ಮತ್ತು ದ್ವಿಚಕ್ರವಾಹನದ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಮೃತಪಟ್ಟಿದ್ದಾರೆ.

ದವಡಬೆಟ್ಟ ತಾಂಡದ ರಾಮಕುಮಾರ್ ನಾಯ್ಕ(27) ಮೃತಪಟ್ಟವರು. ರಸ್ತೆ ಕಾಮಗಾರಿಗಾಗಿ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT