ADVERTISEMENT

ತುಮಕೂರು: ಮನನೊಂದು ಯುವಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2020, 12:33 IST
Last Updated 17 ಮಾರ್ಚ್ 2020, 12:33 IST

ಕೊಡಿಗೇನಹಳ್ಳಿ: ಹೋಬಳಿಯ ಜೋಗೇನಹಳ್ಳಿ ಗ್ರಾಮದ ನವೀನ್ (22) ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹುಡುಗಿಯೊಬ್ಬಳನ್ನು ಚುಡಾಯಿಸಿದ್ದಕ್ಕೆ ಆಕೆಯ ಪೋಷಕರು ಬೈದು ಬುದ್ದಿವಾದ ಹೇಳಿದ್ದರಿಂದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT