ಕುಣಿಗಲ್ : ತಾಲ್ಲೂಕಿನ ಬನ್ನಿಕುಪ್ಪೆ ಗ್ರಾಮದ ಲಕ್ಷ್ಮಮ್ಮ (62) ಎಂಬುವರಯ ಚಿರತೆ ದಾಳಿಗೆ ಬಲಿಯಾಗಿದ್ದಾರೆ.
ಬುಧವಾರ ಸಂಜೆ ಮನೆಯಿಂದ ಲಕ್ಷ್ಮಮ್ಮ ಹೊರಗಡೆ ಹೋಗಿದ್ದರು. ರಾತ್ರಿಯಾದರೂ ಬರದೇ ಇದ್ದಾಗ ಕುಟುಂಬದ ಸದಸ್ಯರು ಹುಡುಕಾಟ ನಡೆಸಿದ್ದರು.
ಬೆಳಿಗ್ಗೆ ಮತ್ತೆ ಹುಡುಕಾಟ ನಡೆಸಿದಾಗ ಪೊದೆಯಲ್ಲಿ ಅವರ ದೇಹ ಪತ್ತೆಯಾಗಿದೆ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.