ADVERTISEMENT

ಚಿಕ್ಕನಾಯಕನಹಳ್ಳಿ ಕುಪ್ಪೂರು ಗದ್ದುಗೆ ಮಠದ ಸ್ವಾಮೀಜಿ ನಿಧನ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2021, 7:31 IST
Last Updated 25 ಸೆಪ್ಟೆಂಬರ್ 2021, 7:31 IST
ಚಿಕ್ಕನಾಯಕನಹಳ್ಳಿ ಕುಪ್ಪೂರು ಗದ್ದುಗೆ ಮಠದ ಸ್ವಾಮೀಜಿ ನಿಧನ.
ಚಿಕ್ಕನಾಯಕನಹಳ್ಳಿ ಕುಪ್ಪೂರು ಗದ್ದುಗೆ ಮಠದ ಸ್ವಾಮೀಜಿ ನಿಧನ.   

ತುಮಕೂರು:ಹೃದಯಾಘಾತದಿಂದ ಡಾ.ಯತೀಶ್ವರ ಶಿವಚಾರ್ಯ ಸ್ವಾಮೀಜಿ (48) ಶನಿವಾರ ನಿಧನ ಹೊಂದಿದರು.

ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಹೃದಯ ಸ್ತಂಭನವಾಗಿದ್ದು,ಬೆಂಗಳೂರುಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.

ತುಮಕೂರು ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದ ಅವರು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸಾಗಿಸುವ ಸಮಯದಲ್ಲಿ ಹೃದಯಾಘಾತವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.