ಚಿಕ್ಕನಾಯಕನಹಳ್ಳಿ: ಪಟ್ಟಣದ ಬ್ರಾಹ್ಮಣರ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರವನ್ನು ದುಷ್ಕರ್ಮಿಗಳಿಬ್ಬರು ಕಸಿದುಕೊಂಡು ಪರಾರಿಯಾಗಿದ್ದಾರೆ.
ಬನಶಂಕರಿ ಬಡಾವಣೆಯ ಶಾರದಮ್ಮ ಸರ ಕಳೆದುಕೊಂಡವರು. ಬೈಕ್ನಲ್ಲಿ ಬಂದ ಕಿಡಿಗೇಡಿಗಳು 56 ಗ್ರಾಂ ತೂಕದ ಸರ ಕಸಿದುಕೊಂಡು ಪರಾರಿಯಾಗಿದ್ದಾರೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.