ADVERTISEMENT

ತುಮಕೂರು | ಡಾಲಿ ಧನಂಜಯಗೆ ಕೊಬ್ಬರಿ ಹಾರ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2021, 5:44 IST
Last Updated 30 ಡಿಸೆಂಬರ್ 2021, 5:44 IST
ತಿಪಟೂರಿನ ತ್ರಿಮೂರ್ತಿ ಚಿತ್ರಮಂದಿರದ ಬಳಿ ಅಭಿಮಾನಿಗಳು ನಟ ಧನಂಜಯಗೆ ಕೊಬ್ಬರಿ ಹಾರ ಹಾಕಿ ಸ್ವಾಗತಿಸಿದರು
ತಿಪಟೂರಿನ ತ್ರಿಮೂರ್ತಿ ಚಿತ್ರಮಂದಿರದ ಬಳಿ ಅಭಿಮಾನಿಗಳು ನಟ ಧನಂಜಯಗೆ ಕೊಬ್ಬರಿ ಹಾರ ಹಾಕಿ ಸ್ವಾಗತಿಸಿದರು   

ತಿಪಟೂರು:‘ಬಡವ ರಾಸ್ಕಲ್’ ಪ್ರಚಾರಕ್ಕಾಗಿ ನಟ ಡಾಲಿ ಧನಂಜಯ ತಾಲ್ಲೂಕಿನ ತಿಪಟೂರಿನ ತ್ರಿಮೂರ್ತಿ ಚಿತ್ರ ಮಂದಿರಕ್ಕೆ ಭೇಟಿ ನೀಡಿದರು. ಅಭಿಮಾನಿಗಳು ಧನಂಜಯಗೆ ಕೊಬ್ಬರಿ ಹಾರ ಹಾಕಿ ಸ್ವಾಗತಿಸಿದರು.

‘ಚಿತ್ರ ಉತ್ತಮವಾಗಿ ಮೂಡಿ ಬಂದಿರುವುದಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ದೊರೆತಿರುವುದು ಸಂತಸ ತಂದಿದೆ’ ಎಂದು ಧನಂಜಯ ಹೇಳಿದರು.

ಈ ಸಂದರ್ಭದಲ್ಲಿ ಕಿರುತೆರೆ ನಟ ದಯಾನಂದ ಸಾಗರ್, ಅಭಿಮಾನಿಗಳಾದ ಬೆಳಗರಹಳ್ಳಿ ರಾಜು, ಸುನೀಲ್, ನವೀನ್, ಜೈ ಶಿವು, ಭರತ್, ದಯಾನಂದ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.