ADVERTISEMENT

ಕುಣಿಗಲ್: ಕೊರೊನಾ ಸೋಂಕಿನಿಂದ ವೈದ್ಯ ಸಾವು

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2020, 8:44 IST
Last Updated 8 ಸೆಪ್ಟೆಂಬರ್ 2020, 8:44 IST
ವೈದ್ಯ ದೇವರಾಜು
ವೈದ್ಯ ದೇವರಾಜು   

ಕುಣಿಗಲ್(ತುಮಕೂರು): ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯ ದೇವರಾಜು (38) ಸೋಮವಾರ ರಾತ್ರಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಇವರಿಗೆ ಆ.28 ರಂದು ಸೋಂಕು ಧೃಡ ಪಟ್ಟಿದೆ. ನಂತರ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಸಂಜೆ ತೀವ್ರ ಉಸಿರಾಟದ ತೊಂದರೆಯಾಗಿ ಚಿಕಿತ್ಸೆಗಾಗಿ ತುಮಕೂರಿಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT