ADVERTISEMENT

ಗಾಳಿಪಟ ತೆಗೆಯಲು ಹೋಗಿ ವಿದ್ಯುತ್‌ ತಗುಲಿ ವ್ಯಕ್ತಿ ಸಾವು 

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2019, 14:21 IST
Last Updated 19 ಅಕ್ಟೋಬರ್ 2019, 14:21 IST
   

ತುಮಕೂರು: ಗಾಳಿಪಟವನ್ನು ಮಗನಿಗೆ ತೆಗೆದು ಕೊಡಲು ಹೋದಾಗ ಹೈ ಟೆನ್ಯನ್ ವಿದ್ಯುತ್ ತಂತಿ ಸ್ಪರ್ಶಗೊಂಡು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.

ಸದಾಶಿವನಗರದ ಅಬ್ದುಲ್ (50) ಮೃತಪಟ್ಟವರು. ಘಟನೆಯಲ್ಲಿ ಅವರ ಮಗನಿಗೂ ಸ್ವಲ್ಪ ಗಾಯಗಳಾಗಿವೆ.

ಘಟನೆ ಸಂಬಂಧ ತಿಲಕ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT