ತುಮಕೂರು: ಜಿಲ್ಲೆಯ ಹಿರೇಹಳ್ಳಿಯಲ್ಲಿ ಸಾವಯವ ಮತ್ತು ಸಿರಿದಾನ್ಯ ಬೆಳೆಗಾರರ ಒಕ್ಕೂಟಗಳ ಸಂಘದ ವತಿಯಿಂದ ಆರಂಭಿಸಿರುವ ಸಿರಿಧಾನ್ಯ ಸಂಸ್ಕರಣ ಘಟಕವನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಶನಿವಾರ ಉದ್ಘಾಟಿಸಿದರು.
ಕಾರ್ಮಿಕ ಸಚಿವ ವೆಂಕಟರಮಣಪ್ಪ, ಸಂಸದ ಎಸ್.ಪಿ. ಮುದ್ದಹನುಮೇಗೌಡ, ಸಿಇಒ ಅನಿಸ್ ಕಣ್ಮಣಿ ಜಾಯ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.