ADVERTISEMENT

ಸಿರಿಧಾನ್ಯ ಸಂಸ್ಕರಣ ಘಟಕ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2019, 5:21 IST
Last Updated 5 ಜನವರಿ 2019, 5:21 IST
ಸಿರಿಧಾನ್ಯ ಸಂಸ್ಕರಣ ಘಟಕವನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಉದ್ಘಾಟಿಸಿದ ಬಳಿಕ ಯಂತ್ರದ ಕಾರ್ಯನಿರ್ವಹಣೆಯನ್ನು ವೀಕ್ಷಿಸಿದರು
ಸಿರಿಧಾನ್ಯ ಸಂಸ್ಕರಣ ಘಟಕವನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಉದ್ಘಾಟಿಸಿದ ಬಳಿಕ ಯಂತ್ರದ ಕಾರ್ಯನಿರ್ವಹಣೆಯನ್ನು ವೀಕ್ಷಿಸಿದರು   

ತುಮಕೂರು: ಜಿಲ್ಲೆಯ ಹಿರೇಹಳ್ಳಿಯಲ್ಲಿ ಸಾವಯವ ಮತ್ತು ಸಿರಿದಾನ್ಯ ಬೆಳೆಗಾರರ ಒಕ್ಕೂಟಗಳ ಸಂಘದ ವತಿಯಿಂದ ಆರಂಭಿಸಿರುವ ಸಿರಿಧಾನ್ಯ ಸಂಸ್ಕರಣ ಘಟಕವನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಶನಿವಾರ ಉದ್ಘಾಟಿಸಿದರು.

ಕಾರ್ಮಿಕ ಸಚಿವ ವೆಂಕಟರಮಣಪ್ಪ, ಸಂಸದ ಎಸ್.ಪಿ. ಮುದ್ದಹನುಮೇಗೌಡ, ಸಿಇಒ ಅನಿಸ್ ಕಣ್ಮಣಿ ಜಾಯ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT