ADVERTISEMENT

ಹಣಕಾಸು ಸಮಸ್ಯೆ: ಸೋದರನಿಗೆ ವಿಡಿಯೊ ಸಂದೇಶ ಕಳುಹಿಸಿ ವ್ಯಕ್ತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 8 ಮೇ 2020, 6:00 IST
Last Updated 8 ಮೇ 2020, 6:00 IST
   

ಕೊರಟಗೆರೆ:ಹಣಕಾಸಿನ ಸಮಸ್ಯೆಯಿಂದ ತಾಲ್ಲೂಕಿನ ಮಾವತ್ತೂರು ಕೆರೆ ಸಮೀಪದ ಹುಣಸೆ ಮರಕ್ಕೆ ಕೋಡ್ಲಹಳ್ಳಿಯ ಮಧು (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಧು, ಕೋಡ್ಲಹಳ್ಳಿಯ ನಂದೀಶಯ್ಯ ಎಂಬುವವರ ಪುತ್ರ. ಬೆಂಗಳೂರಿನಲ್ಲಿ ಕಾರು ಚಾಲಕನಾಗಿದ್ದ ಕೆಲಸ ಮಾಡುತ್ತಿದ್ದ ಅವರು ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ವಗ್ರಾಮಕ್ಕೆ ಬಂದಿದ್ದರು.

ನೇಣು ಹಾಕಿಕೊಳ್ಳುವ ಮುನ್ನ ವಿಡಿಯೊ ಮಾಡಿ ತನ್ನ ಅಣ್ಣನಿಗೆ ಕಳುಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.