ADVERTISEMENT

ಕುಣಿಗಲ್: ಉಜ್ಜನಿ ಚೌಡೇಶ್ವರಿ ದೇಗುಲದ ಹುಂಡಿ ಕಳವು

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2024, 2:33 IST
Last Updated 1 ಅಕ್ಟೋಬರ್ 2024, 2:33 IST
ಕುಣಿಗಲ್ ತಾಲ್ಲೂಕು ಉಜ್ಜನಿ ಚೌಡೇಸ್ವರಿ ದೇವಾಲಯದ ಹುಂಡಿಗಳನ್ನು ಸಮೀಪದ ಹಿಪ್ಪುನೇರಳೆ ತೋಟಕ್ಕೆ ತೆಗೆದುಕೊಂಡು ಹೋಗಿರುವ ಕಳ್ಳರು
ಕುಣಿಗಲ್ ತಾಲ್ಲೂಕು ಉಜ್ಜನಿ ಚೌಡೇಸ್ವರಿ ದೇವಾಲಯದ ಹುಂಡಿಗಳನ್ನು ಸಮೀಪದ ಹಿಪ್ಪುನೇರಳೆ ತೋಟಕ್ಕೆ ತೆಗೆದುಕೊಂಡು ಹೋಗಿರುವ ಕಳ್ಳರು    

ಕುಣಿಗಲ್: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಉಜ್ಜನಿ ಚೌಡೇಶ್ವರಿ ದೇವಾಲಯದ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಹುಂಡಿ ಕದ್ದು ಲಕ್ಷಾಂತರ ರೂಪಾಯಿ ಹಣ ಕಳವು ಮಾಡಿದ್ದಾರೆ. ಸೋಮವಾರ ಬೆಳಗಿನ ಜಾವ ಈ ಘಟನೆ ನಡೆದಿದೆ.

ಇದುವರೆಗೂ ಹತ್ತು ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿದೆ ಎನ್ನಲಾಗಿದೆ. ಸಿಸಿಟಿವಿ ಕ್ಯಾಮೆರಾ  ಹೆಸರಿಗಷ್ಟೇ ಇದೆ. ಉಪತಹಶೀಲ್ದಾರ್ ರುದ್ರಾಣಮ್ಮ ಹುಲಿಯೂರುದುರ್ಗ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT