ADVERTISEMENT

ಗುಬ್ಬಿ:ನಿಟ್ಟೂರು ಹೋಬಳಿ ಅಂತಪುರ ಸುತ್ತಮುತ್ತ ಭೀತಿ ಹುಟ್ಟಿಸಿದ್ದ ಚಿರತೆ ಸೆರೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2021, 9:34 IST
Last Updated 30 ಸೆಪ್ಟೆಂಬರ್ 2021, 9:34 IST
ಗುಬ್ಬಿ:ನಿಟ್ಟೂರು ಹೋಬಳಿ ಅಂತಪುರ ಸುತ್ತಮುತ್ತ ಭೀತಿ ಹುಟ್ಟಿಸಿದ್ದ ಚಿರತೆ ಸೆರೆ
ಗುಬ್ಬಿ:ನಿಟ್ಟೂರು ಹೋಬಳಿ ಅಂತಪುರ ಸುತ್ತಮುತ್ತ ಭೀತಿ ಹುಟ್ಟಿಸಿದ್ದ ಚಿರತೆ ಸೆರೆ   

ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿ ಅಂತಪುರ ಸುತ್ತಮುತ್ತ ಕೆಲವು ದಿನಗಳಿಂದ ಭೀತಿಯನ್ನು ಹುಟ್ಟಿಸಿದ್ದ ಹೆಣ್ಣು ಚಿರತೆಯು ಬುಧವಾರ ರಾತ್ರಿ ಕಾರೇಹಳ್ಳಿ ಗೇಟ್ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಸೆರೆ ಸಿಕ್ಕಿದೆ. ಇದರಿಂದಾಗಿ ಸುತ್ತಮುತ್ತಲ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಗುಬ್ಬಿ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಚಿರತೆಯನ್ನು ಅರಣ್ಯ ಪ್ರದೇಶಕ್ಕೆ ಸಾಗಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT