ADVERTISEMENT

ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 29 ಜೂನ್ 2022, 6:07 IST
Last Updated 29 ಜೂನ್ 2022, 6:07 IST

ತುಮಕೂರು: ತುರುವೇಕೆರೆ ತಾಲ್ಲೂಕಿನ ಸಾರಿಗೆಹಳ್ಳಿಯಲ್ಲಿ ಕೆರೆಯಲ್ಲಿ ಬುಧವಾರ ಬೆಳಗ್ಗೆ ಈಜಲು ಹೋಗಿ ಎಂ.ಬೇವಿನಹಳ್ಳಿಯ ಯೋಗಾನಂದ್ ಎಂಬುವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ದಂಡಿಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT