ADVERTISEMENT

ತುಮಕೂರು: ಪಾವಗಡ ತಾಲ್ಲೂಕಿನಲ್ಲಿ ವ್ಯಕ್ತಿಯ ಹತ್ಯೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 9:52 IST
Last Updated 27 ಸೆಪ್ಟೆಂಬರ್ 2022, 9:52 IST

ತುಮಕೂರು: ಪಾವಗಡ ತಾಲ್ಲೂಕಿನ ನಾಗಲಮಡಿಕೆ ಮಾರ್ಗದ ತಪ್ಪಗಾನದೊಡ್ಡಿ ಗೇಟ್ ಬಳಿ ಮಂಗಳವಾರ ಅಪರಿಚಿತ ವ್ಯಕ್ತಿ ಮೃತ ದೇಹ ಪತ್ತೆಯಾಗಿದೆ.

ಮೃತ ದೇಹ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಪೊಲೀಸರಿಗೆ ಮಾಹಿತಿ ನೀಡಿದ್ದು,

ತಿರುಮಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.