ADVERTISEMENT

ಸಂಗೀತ ಸೌರಭ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 5:04 IST
Last Updated 1 ಅಕ್ಟೋಬರ್ 2021, 5:04 IST
ಗುಬ್ಬಿಯಲ್ಲಿ ನಡೆದ ರಂಗ ಸಂಗೀತ ಸೌರಭ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಪ್ರದಾನ ಕಾರ್ಯದರ್ಶಿ ವಿನಯ್. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವಿಜಯ್ ಕುಮಾರ್, ಪಟ್ಟಣ ಪಂಚಾಯಿತಿ ಸದಸ್ಯ ಕೃಷ್ಣಮೂರ್ತಿ ಹಾಗೂ ಕಲಾವಿದ ಲಕ್ಷ್ಮಣ್ ದಾಸ್ ಇದ್ದರು
ಗುಬ್ಬಿಯಲ್ಲಿ ನಡೆದ ರಂಗ ಸಂಗೀತ ಸೌರಭ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಪ್ರದಾನ ಕಾರ್ಯದರ್ಶಿ ವಿನಯ್. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವಿಜಯ್ ಕುಮಾರ್, ಪಟ್ಟಣ ಪಂಚಾಯಿತಿ ಸದಸ್ಯ ಕೃಷ್ಣಮೂರ್ತಿ ಹಾಗೂ ಕಲಾವಿದ ಲಕ್ಷ್ಮಣ್ ದಾಸ್ ಇದ್ದರು   

ಗುಬ್ಬಿ: ಕಲಾವಿದರಿಗೆ ಎಲ್ಲ ಸೌಕರ್ಯ ಒದಗಿಸಿಕೊಟ್ಟು ಪ್ರೋತ್ಸಾಹ ನೀಡಿದರೆ ಕಲೆ ಹಾಗೂ ಸಂಸ್ಕೃತಿ ಉಳಿಸಲು ಸಾಧ್ಯ‌ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಯ್ ಬಿದರೆ ಹೇಳಿದರು.

ಪಟ್ಟಣದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಇತ್ತೀಚೆಗೆ ನಡೆದ ರಂಗ ಸಂಗೀತ ಸೌರಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಸ್. ವಿಜಯಕುಮಾರ್ ಮಾತನಾಡಿ, ವೀರಣ್ಣ ಅವರ ಹುಟ್ಟೂರಾದ ಗುಬ್ಬಿ ತಾಲ್ಲೂಕು ಕಲೆ ಹಾಗೂ ಕಲಾವಿದರ ತವರೂರು ಎಂದರು

ADVERTISEMENT

ಪಟ್ಟಣ ಪಂಚಾಯಿತಿ ಸದಸ್ಯ
ಜಿ.ಸಿ. ಕೃಷ್ಣಮೂರ್ತಿ ಮಾತನಾಡಿ
ದರು.

ಲಕ್ಷ್ಮಣ್ ದಾಸ್ ತಂಡದಿಂದ ಪೌರಾಣಿಕ ರಂಗ ಗೀತೆಗಳನ್ನು ಹಾಡಲಾಯಿತು. ಗುಬ್ಬಿ ವೀರಣ್ಣ ಟ್ರಸ್ಟ್‌ ಸದಸ್ಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.