ADVERTISEMENT

ಪಂಚಮಸಾಲಿ ಸಮುದಾಯದ ಸಚಿವರು, ಶಾಸಕರ ಸಭೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2021, 14:21 IST
Last Updated 10 ಫೆಬ್ರುವರಿ 2021, 14:21 IST
ಸಭೆಯಲ್ಲಿ ಮುರುಗೇಶ ನಿರಾಣಿ, ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ, ವಿಜಯಾನಂದ ಕಾಶಪ್ಪನವರ್ , ಸಿ.ಸಿ.ಪಾಟೀಲ್
ಸಭೆಯಲ್ಲಿ ಮುರುಗೇಶ ನಿರಾಣಿ, ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ, ವಿಜಯಾನಂದ ಕಾಶಪ್ಪನವರ್ , ಸಿ.ಸಿ.ಪಾಟೀಲ್   

ತುಮಕೂರು: ಬೆಂಗಳೂರಿನಲ್ಲಿ ಸಮಾವೇಶ ನಡೆಸುವ ಬಗ್ಗೆ ಚರ್ಚಿಸಲು ನಗರದ ಹೋಟೆಲ್‌ವೊಂದರಲ್ಲಿ ಪಂಚಮಸಾಲಿ ಸಮುದಾಯದ ಸಚಿವರು ಮತ್ತು ಶಾಸಕರು ಸಭೆ ನಡೆಸುತ್ತಿದ್ದಾರೆ.

ಸಚಿವರಾದ ಮುರುಗೇಶ ನಿರಾಣಿ, ಸಿ.ಸಿ. ಪಾಟೀಲ್, ಬಸನಗೌಡ ಪಾಟೀಲ ಯತ್ನಾಳ್ ಸೇರಿದಂತೆ ಸಮುದಾಯದ ಶಾಸಕರು, ಮಾಜಿ ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಪಾದಯಾತ್ರೆ ತುಮಕೂರು ತಾಲ್ಲೂಕಿನ ಕೋರಾದಲ್ಲಿದೆ.

ADVERTISEMENT
ಸಭೆಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.