ADVERTISEMENT

ಚಿಕ್ಕನಾಯಕನಹಳ್ಳಿ: ಅಪಘಾತದಲ್ಲಿ ಪಿಡಿಒ ಸಾವು

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2024, 8:26 IST
Last Updated 19 ಏಪ್ರಿಲ್ 2024, 8:26 IST
   

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಸಾಲ್ಕಟ್ಟೆ ಕ್ರಾಸ್‌ ಬಳಿ ಶುಕ್ರವಾರ ಕೆಎಸ್‌ಆರ್‌ಟಿಸಿ ಮತ್ತು ಬೈಕ್‌ ಮಧ್ಯೆ ನಡೆದ ಅಪಘಾತದಲ್ಲಿ ಕಂದಿಕೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದರಾಮಣ್ಣ (55) ಮೃತಪಟ್ಟಿದ್ದಾರೆ.

ಕಂದಿಕೆರೆ ಗ್ರಾಮದಿಂದ ಚಿಕ್ಕನಾಯಕನಹಳ್ಳಿಗೆ ಹೋಗುವಾಗ ಬಸ್‌ಗೆ ಬೈಕ್‌ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಚಿಕ್ಕನಾಯಕನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT