ತುಮಕೂರು: ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣಾ ಕಾಮಗಾರಿ ಕೈಗೊಂಡಿದ್ದು, ಡಿ. 9ರಿಂದ 30ರ ವರೆಗೆ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಪ್ರದೇಶಗಳು: ಚಿಕ್ಕಪೇಟೆ, ಮಂಡಿಪೇಟೆ, ಗಾರ್ಡನ್ ರಸ್ತೆ, ದಿಬ್ಬೂರು, ಪಿ.ಆರ್.ನಗರ, ಜಿ.ಸಿ.ಆರ್.ಕಾಲೊನಿ, ಜೆ.ಸಿ.ರಸ್ತೆ, ವಿನಾಯಕ ನಗರ, ಬಿ.ಜಿ.ಪಾಳ್ಯ ವೃತ್ತ, ಹಾರೋನಹಳ್ಳಿ ಅಗ್ರಿ ಫೀಡರ್, ಶ್ರೀರಾಮನಗರ, ಹೊರಪೇಟೆ, ವಿವೇಕಾನಂದ ರಸ್ತೆ, ಕೆ.ಆರ್.ಬಡಾವಣೆ, ಬಾರ್ಲೈನ್, ಎಂ.ಜಿ.ರಸ್ತೆ, ಅಶೋಕ ರಸ್ತೆ, ಕೋತಿತೋಪು, ಪಾಂಡುರಂಗ ನಗರ, ಜಾಮೀಯಾ ಮಸೀದಿ, ಅಗ್ರಹಾರ, ಕ್ರಿಶ್ಚಿಯನ್ ಸ್ಟ್ರೀಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.