ADVERTISEMENT

ನಾಳೆ ಸಾರ್ವಜನಿಕರ ಕುಂದುಕೊರತೆ ಸಭೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2021, 3:36 IST
Last Updated 26 ಅಕ್ಟೋಬರ್ 2021, 3:36 IST

ಶಿರಾ: ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅ. 27ರಂದು ಮಧ್ಯಾಹ್ನ 12ರಿಂದ 2 ಗಂಟೆವರೆಗೆ ಸಾರ್ವಜನಿಕರ ಕುಂದುಕೊರತೆ ಸಭೆ ಹಮ್ಮಿಕೊಳ್ಳಲಾಗಿದೆ.

ತುಮಕೂರು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಉಪಾಧೀಕ್ಷಕರು ನಡೆಸುವ ಸಭೆಯಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅವಕಾಶವಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಲಕ್ಷ್ಮಣ್ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT