ADVERTISEMENT

ಸಿದ್ಧಗಂಗಾ ಮಠದ ಬಳಿ ಹೊಂಡದಲ್ಲಿ ವಿದ್ಯಾರ್ಥಿ ಶವ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 20:18 IST
Last Updated 18 ಜುಲೈ 2021, 20:18 IST

ತುಮಕೂರು: ಸಿದ್ಧಗಂಗಾ ಮಠದ ಹಿಂಭಾ ಗದಲ್ಲಿ ಇರುವ ರಾಮದೇವರ ಬೆಟ್ಟದ ಮೇಲಿನ ಹೊಂಡದಲ್ಲಿ ವಿದ್ಯಾರ್ಥಿ ಶವ ಭಾನುವಾರ ಪತ್ತೆಯಾಗಿದೆ.

ಸಿದ್ಧಗಂಗಾ ಮಠದಲ್ಲಿರುವ ಶಾಲೆ ಯಲ್ಲಿ 10ನೇ ತರಗತಿ ಓದುತ್ತಿದ್ದ ಗಗನ್‌ ಗೌಡ (16) ಮೃತಪಟ್ಟಿರುವ ಬಾಲಕ. ನೆಲಮಂಗಲ ತಾಲ್ಲೂಕು ಹೆಸರುಘಟ್ಟ ಸಮೀಪದ ಕಾಕೋಳ ಗ್ರಾಮದ ಪ್ರಕಾಶ್ ಎಂಬುವರ ಪತ್ರನಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಮಠದಲ್ಲೇ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ.

ಜುಲೈ 16ರಿಂದ ತಮ್ಮ ಮಗ ನಾಪತ್ತೆಯಾಗಿದ್ದಾನೆ ಎಂದು ಕ್ಯಾತ್ಸಂದ್ರ ಠಾಣೆಗೆ ತಂದೆ ಪ್ರಕಾಶ್ ಶನಿವಾರ ದೂರು ನೀಡಿದ್ದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.