ADVERTISEMENT

ವಿದ್ಯಾರ್ಥಿ ಶವ ಕೆರೆಯಲ್ಲಿ ಪತ್ತೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2019, 15:39 IST
Last Updated 14 ಜುಲೈ 2019, 15:39 IST

ತುಮಕೂರು: ನಗರ ಹೊರವಲಯದ ಶೆಟ್ಟಿಹಳ್ಳಿ ಕೆರೆಯಲ್ಲಿ ಸಿದ್ಧಗಂಗಾಮಠದ ವಿದ್ಯಾರ್ಥಿ ಮಂಜುನಾಥ್ (16) ಶವ ಅನುಮಾನಾಸ್ಪದ ರೀತಿಯಲ್ಲಿ ಭಾನುವಾರ ಪತ್ತೆ ಆಗಿದೆ.

ಮಂಜುನಾಥ್ ಚಳ್ಳಕೆರೆ ತಾಲ್ಲೂಕಿನ ರೇಣುಕಾಪುರದ ಈರಮ್ಮ ಮತ್ತು ಗೋವಿಂದಯ್ಯ ದಂಪತಿ ಪುತ್ರ. ಸಾವಿನ ಕುರಿತು ತನಿಖೆ ನಡೆಸಲಾಗುತ್ತಿದೆ. ಪೋಷಕರಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ಜಯನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT