ಶಿರಾ: ತಾಲ್ಲೂಕಿನ ದೊಡ್ಡಬಾಣಗೆರೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಓಬಳಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ಜೋಳದ ಚಿಗುರು ತಿಂದು 30ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ.
ಓಬಳಾಪುರ ಗ್ರಾಮದ ಜಯಣ್ಣ ಹಾಗೂ ಗಿರೀಶ್ ಅವರಿಗೆ ಸೇರಿದ ಕುರಿಗಳು ಜಮೀನಿನಲ್ಲಿ ಮೇಯುತ್ತಿದ್ದ ಸಮಯದಲ್ಲಿ ಜೋಳದ ಚಿಗುರು ತಿಂದು ಸತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.