ತಿಪಟೂರು: ಕಾರಿಗೆ ಡಿಕ್ಕಿ ಹೊಡೆದುಕೊಂಡು ಬೈಕ್ ಸವಾರ ಸಾವನ್ನಪ್ಪಿರುವಗುರುವಾರ ಘಟನೆ ನಡೆದಿದೆ.
ಚಂದ್ರಮೌಳಿ (40) ಮೃತಪಟ್ಟವರು.
ರಾಷ್ಟ್ರೀಯ ಹೆದ್ದಾರಿ 206ರ ಕಿಬ್ಬನಹಳ್ಳಿಯ ಹತ್ಯಾಳು ಬೆಟ್ಟದ ಗೇಟ್ ಬಳಿಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ತಮ್ಮ ಊರು ಕಡೂರು ಸಮೀಪದ ಯಗಟಿ ಗ್ರಾಮಕ್ಕೆ ಬೈಕ್ನಲ್ಲಿ ತೆರಳುವಾಗ ಈ ಅಪಘಾತ ಸಂಭವಿಸಿದೆ.
ಈ ಸಂಬಂಧ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.