ADVERTISEMENT

ಭಾವಗೀತೆ ಗಾಯನ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 2:14 IST
Last Updated 20 ನವೆಂಬರ್ 2020, 2:14 IST

ತಿಪಟೂರು: ನಗರದ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಬಯಲುಸೀಮೆ ಸಾಮಾಜಿಕ, ಸಾಂಸ್ಕೃತಿಕ ಸಂಘದಿಂದ ನ. 20ರಂದು ಸಂಜೆ 6ಗಂಟೆಗೆ 65ನೇ ಕನ್ನಡ ರಾಜ್ಯೋತ್ಸವ, ಮುಕ್ತಕಗಳ ವಾಚನ ಮತ್ತು ಭಾವಗೀತೆ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಾಹಿತಿ ನಾರಾಯಣ ಭಾಗ್ವತ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT