ಕುಣಿಗಲ್: ತಾಲ್ಲೂಕಿನ ಕೊತ್ತಗೆರೆ ಹೋಬಳಿಯ ಬೊಮ್ಮಡಿಗೆರೆ ಗ್ರಾಮದ ರಂಗನಾಥಸ್ವಾಮಿ ಮತ್ತು ಮಾರಮ್ಮ ದೇವಾಲಯದಹುಂಡಿಯನ್ನು ಒಡೆದಿರುವ ದುಷ್ಕರ್ಮಿಗಳು ₹ 50 ಸಾವಿರ ಕಳವು ಮಾಡಿದ್ದಾರೆ.
ಗ್ರಾಮದ ರಂಗಯ್ಯ ಅವರಿಗೆ ಸೇರಿದ ₹ 20 ಸಾವಿರ ಬೆಲೆ ಬಾಳುವ ಮೇಕೆಯನ್ನು ಸಹ ಕಳವು ಮಾಡಲಾಗಿದೆ ಎಂದು ಗ್ರಾಮಸ್ಥರು
ತಿಳಿಸಿದ್ದಾರೆ.
ಅಪರಾಧ ವಿಭಾಗದ ಪಿಎಸ್ಐ ಲಕ್ಷ್ಮಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.