ADVERTISEMENT

ಮಯೂರ ಯುವ ವೇದಿಕೆಯಿಂದ ನಾಳೆ ರಾಜ್ ಜನ್ಮದಿನ ಆಚರಣೆ

ನಗರದ ಕನ್ನಡ ಭವನದಲ್ಲಿ ಗುರುಶ್ರೀ ಕಾಲೇಜಿನ ಸಂಭ್ರಮ-2019 ಕಾರ್ಯಕ್ರಮದಲ್ಲಿ ಸಿದ್ದೇಗೌಡ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2019, 20:00 IST
Last Updated 22 ಏಪ್ರಿಲ್ 2019, 20:00 IST

ತುಮಕೂರು: ಇಲ್ಲಿನ ಮಯೂರ ಯುವ ವೇದಿಕೆಯಿಂದ ಏ.24 ರಂದು ಬುಧವಾರ ಬೆಳಿಗ್ಗೆ 11.30ಕ್ಕೆ ಡಾ.ರಾಜ್‌ಕುಮಾರ್ ಅವರ ಜನ್ಮದಿನ ಆಚರಿಸಲಾಗುವುದು ಎಂದು ಮಯೂರ ಯುವ ವೇದಿಕೆಯ ಎನ್.ಆರ್.ಸ್ವಾಮಿ ತಿಳಿಸಿದ್ದಾರೆ.

ಜನ್ಮದಿನದ ಪ್ರಯುಕ್ತ ಡಾ.ರಾಜ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಗುವುದು. ನಂತರ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT