ತುಮಕೂರು: ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿಯ ಕೆರಗೋಡಿ ಗ್ರಾಮದ ಕೆರೆ ಆವರಣದಲ್ಲಿ ಅರಣ್ಯ ಇಲಾಖೆಯು ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.
ಈ ಭಾಗದಲ್ಲಿ ಚಿರತೆ ಹಾವಳಿ ಇತ್ತು. ಆಗಾಗ್ಗೆ ಜಾನುವಾರುಗಳ ಮೇಲೆ ಚಿರತೆ ದಾಳಿ ಮಾಡುತ್ತಿತ್ತು.
ಸೆರೆಯಾಗಿರುವ ಚಿರತೆ ನೋಡಲು ಸುತ್ತಮುತ್ತಲಿನ ಹಳ್ಳಿಗಳ ಜನರು ಬರುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.