ತುಮಕೂರು: ಕೊರಟಗೆರೆ ತಾಲೂಕಿನ ಮಲ್ಲಪ್ಪನಹಳ್ಳಿ ಹಳ್ಳದಲ್ಲಿ ಸೋಮವಾರ ಅಕ್ಕಿ ಸಾಗಿಸುತ್ತಿದ್ದ ವಾಹನದ ಜತೆಗೆ ವ್ಯಕ್ತಿಯೊಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ.
ತುಂಬಾಡಿ ಕೆರೆಯಿಂದ ನೀರು ಹರಿದು ಬರುತ್ತಿವೆ. ಹಳ್ಳ ದಾಟುವಾಗ ಬೊಲೆರೊ ವಾಹನ ಕೊಚ್ಚಿಕೊಂಡು ಹೋಗಿದೆ. ವಾಹನದಲ್ಲಿದ್ದ ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮತ್ತೊಬ್ಬರಿಗಾಗಿ ಹುಡುಕಾಟ ನಡೆದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.