ADVERTISEMENT

ಕುಣಿಗಲ್: ಪಂಚಮುಖಿ ಆಂಜನೇಯ ವಿಗ್ರಹ ಉದ್ಘಾಟನೆ ನಾಳೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2022, 20:59 IST
Last Updated 8 ಏಪ್ರಿಲ್ 2022, 20:59 IST
ಆಂಜನೇಯ ವಿಗ್ರಹ
ಆಂಜನೇಯ ವಿಗ್ರಹ   

ಕುಣಿಗಲ್: ತಾಲ್ಲೂಕಿನ ಬಿದನಗೆರೆ ಬಸವೇಶ್ವರ ಮಠದಲ್ಲಿ ನಿರ್ಮಾಣ ವಾಗಿರುವ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿಯ ವಿಗ್ರಹವನ್ನು ಏಪ್ರಿಲ್‌ 10ರಂದು ರಾಮನವಮಿಯಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಮಠದ ವ್ಯವಸ್ಥಾಪಕ ನಿರ್ದೇಶಕ ಧನಂಜಯ್ಯಸ್ವಾಮಿ ತಿಳಿಸಿದ್ದಾರೆ.

ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹವನ್ನು ಪ್ರಧಾನಿ ನರೇಂದ್ರ ಮೋದಿಯವರು ಕೂಡ ವರ್ಚುಯಲ್ ವಿಡಿಯೊ ಮೂಲಕ ಉದ್ಘಾಟಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT