ತುಮಕೂರು: ತಾಲ್ಲೂಕಿನ ಊರ್ಡಿಗೆರೆ ಹೋಬಳಿ ಸಾಸುವೆಕುಂಟೆ ಗ್ರಾಮದಲ್ಲಿ ಸೋಮವಾರ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ಸಿದ್ದೋಜಿರಾವ್ ಎಂಬುವರ ಮಕ್ಕಳಾದ ನಯನಾ ಬಾಯಿ (11), ಹೇಮಂತರಾವ್ (8) ಸಾವನ್ನಪ್ಪಿದ ಮಕ್ಕಳು. ಆಟವಾಡಲು ತೆರಳಿದ್ದ ಸಮಯದಲ್ಲಿ ಕಾಲುಜಾರಿ ಕೃಷಿ ಹೊಂಡದಲ್ಲಿ ಬಿದಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.