ADVERTISEMENT

ತುಮಕೂರು; ಮತ ಎಣಿಕೆ ನಿಧಾನ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2018, 3:59 IST
Last Updated 3 ಸೆಪ್ಟೆಂಬರ್ 2018, 3:59 IST
 ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮತ ಎಣಿಕೆ ಕೇಂದ್ರದಲ್ಲಿ ಪರಿಶೀಲನೆ ನಡೆಸಿದರು.
 ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮತ ಎಣಿಕೆ ಕೇಂದ್ರದಲ್ಲಿ ಪರಿಶೀಲನೆ ನಡೆಸಿದರು.   

ತುಮಕೂರು: ತುಮಕೂರು ಮಹಾನಗರ ಪಾಲಿಕೆಯ 35 ವಾರ್ಡ್‌ಗಳಮತ ಎಣಿಕೆ ನಿಧಾನಗತಿಯಲ್ಲಿ ನಡೆದಿದೆ.

ಮತ ಎಣಿಕೆ ವಿಳಂಬ ಹಿನ್ನೆಲೆಯಲ್ಲಿಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮತ ಎಣಿಕೆ ಕೇಂದ್ರದಲ್ಲಿ ಪರಿಶೀಲನೆ ನಡೆಸಿದರು.

16 ನೇ ವಾರ್ಡ್ ಕಾಂಗ್ರೆಸ್, 17,21,22 ಜೆಡಿಎಸ್, 25 ಬಿಜೆಪಿ, 30 ನೇ ವಾರ್ಡಿನಲ್ಲಿ ಪಕ್ಷೇತರ ಅಭ್ಯರ್ಥಿ ವಿಷ್ಣುವರ್ಧನ್ ಮುನ್ನಡೆ ಸಾಧಿಸಿದ್ದಾರೆ.ಪಾಲಿಕೆ 20 ನೇ ವಾರ್ಡಿನ ಜೆಡಿಎಸ್ ಅಭ್ಯರ್ಥಿ ಎ.ಶ್ರೀನಿವಾಸ್ 2,600 ಮತಗಳಿಂದ ಗೆಲುವು ಪಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.