ADVERTISEMENT

ತುಮಕೂರು: ಮಂಗಳವಾರ ರಾತ್ರಿ ಮಹಿಳೆಯ ಕೊಲೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2022, 3:23 IST
Last Updated 20 ಏಪ್ರಿಲ್ 2022, 3:23 IST

ತುಮಕೂರು: ಗುಬ್ಬಿ ಪಟ್ಟಣದ ಕಾಯಿಪೇಟೆ ನಿವಾಸಿ ಶಿಲ್ಪ (40) ಎಂಬುವರು ಮಂಗಳವಾರ ರಾತ್ರಿ ಕೊಲೆಯಾಗಿದ್ದಾರೆ.

ಆಕೆಯ ಗಂಡ ಜಗದೀಶ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ. ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಶವವನ್ನು ತುಮಕೂರು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.