ADVERTISEMENT

ಅನಂತ ಪದ್ಮನಾಭ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2017, 10:44 IST
Last Updated 11 ಡಿಸೆಂಬರ್ 2017, 10:44 IST
ಅನಂತ ಪದ್ಮನಾಭ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಆಯ್ಕೆ
ಅನಂತ ಪದ್ಮನಾಭ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಆಯ್ಕೆ   

ಹೆಬ್ರಿ: ಹೆಬ್ರಿ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಎಚ್. ತಾರಾನಾಥ ಬಲ್ಲಾಳ್ ಆಯ್ಕೆಯಾಗಿದ್ದಾರೆ.

ಸದಸ್ಯರಾಗಿ ಪ್ರಧಾನ ಅರ್ಚಕ ಗುರುಮೂರ್ತಿ ಜೋಯಿಸ್, ಬಾಲಕೃಷ್ಣ ನಾಯಕ್, ನಿತ್ಯಾನಂದ ನಾಯಕ್, ಎಚ್. ಜಯಕರ ಪೂಜಾರಿ, ಐತು ಕುಲಾಲ್, ಬಾನು ಪ್ರಸನ್ನ ಬಲ್ಲಾಳ್, ಪದ್ಮ ನಾಯಕ್, ಜಗದೀಶ ನಾಯ್ಕ್ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT