ADVERTISEMENT

ಉಡುಪಿ: ಹರೀಶ್ ನಿವಾಸದ ಮೇಲೆ ಎಸಿಬಿ ದಾಳಿ, ನಗದು ಚಿನ್ನಾಭರಣ ವಶ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 14:22 IST
Last Updated 17 ಜೂನ್ 2022, 14:22 IST
ಉಡುಪಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಹರೀಶ್‌ ಅವರ ಕೊರಂಗ್ರಪಾಡಿ ಬೈಲೂರು ನಿವಾಸದ ಮೇಲೆ ಶುಕ್ರವಾರ ದಾಳಿ ನಡೆಸಿರುವ ಎಸಿಬಿ ಪೊಲೀಸರು ನಗದು ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಉಡುಪಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಹರೀಶ್‌ ಅವರ ಕೊರಂಗ್ರಪಾಡಿ ಬೈಲೂರು ನಿವಾಸದ ಮೇಲೆ ಶುಕ್ರವಾರ ದಾಳಿ ನಡೆಸಿರುವ ಎಸಿಬಿ ಪೊಲೀಸರು ನಗದು ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.   

ಉಡುಪಿ: ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಹರೀಶ್‌ ಅವರ ಕೊರಂಗ್ರಪಾಡಿ ಬೈಲೂರು ನಿವಾಸದ ಮೇಲೆ ಶುಕ್ರವಾರ ದಾಳಿ ನಡೆಸಿರುವ ಎಸಿಬಿ ಪೊಲೀಸರು ₹ 4 ಲಕ್ಷ ನಗದು ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಎಸಿಬಿ ಡಿವೈಎಸ್‌ಪಿ ಮಂಜುನಾಥ್ ಕವರಿ ನೇತೃತ್ವದ ಎಸಿಬಿ ಅಧಿಕಾರಿಗಳ ತಂಡ ಬೆಳಿಗ್ಗೆಯಿಂದ ಮನೆಯಲ್ಲಿ ಶೋಧ ನಡೆಸಿ ಅಪಾರ ಪ್ರಮಾಣದ ಚಿನ್ನಾಭರಣ ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT