ಉಡುಪಿ: ಉದ್ಯಾವರ ಸೇತುವೆ ಸಮೀಪ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಮೃತಪಟ್ಟಿದ್ದಾನೆ. ಮಲ್ಲಾರಿನ ಕೊಪ್ಪಲಂಗಡಿಯ ಕೋಟೆ ರಸ್ತೆಯ ಅಲ್ಫಾಝ್ ಮೃತ ಯುವಕ.
ಹಿಂಬದಿ ಸವಾರ ಸಾಹಿಲ್ಗೆ ಗಾಯಗಳಾಗಿವೆ. ಕಾಪು ಕಡೆಯಿಂದ ಉಡುಪಿಗೆ ಬರುವಾಗ ದುರ್ಘಟನೆ ಸಂಭವಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.