ADVERTISEMENT

ಮಹಾ ಪರಿನಿರ್ವಾಣ ದಿನ: ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2021, 16:29 IST
Last Updated 6 ಡಿಸೆಂಬರ್ 2021, 16:29 IST
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಸೋಮವಾರ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಸೋಮವಾರ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.   

ಉಡುಪಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಪೌರಾಯುಕ್ತ ಉದಯಶೆಟ್ಟಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ, ಜಿಲ್ಲ ಪಂಚಾಯಿತಿ ಉಪ ಕಾರ್ಯದರ್ಶಿ ಕಿರಣ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸರಾವ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT