ಸಾವು
(ಪ್ರಾತಿನಿಧಿಕ ಚಿತ್ರ)
ಬೈಂದೂರು: ಯಡ್ತರೆ ಗ್ರಾಮದ ಆಯಾನ್ ರಝಾ (12) ಗ್ರಾಮದ ಜಾಮೀಯಾ ಮಸೀದಿಯ ಕೆರೆಯಲ್ಲಿ ಕಾಲು ತೊಳೆಯಲು ಹೋದಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ.
ಈತ ಅಬ್ದುಲ್ ರಹೀಮ್ ಅವರ ಪುತ್ರ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.