ಕುಂದಾಪುರ: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕೋವಿಡ್-19 ದೃಢಪಟ್ಟಿದೆ.
ಗುರುವಾರ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು, ಶುಕ್ರವಾರ ಪರೀಕ್ಷೆ ನಡೆಸಿದಾಗ ಶಾಸಕರಿಗೆ ಸೋಂಕು ದೃಢಪಟ್ಟಿದೆ. ಸದ್ಯ ಉಡುಪಿಯ ಟಿಎಂಎ ಪೈ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
'ಪ್ರಜಾವಾಣಿ' ಜತೆ ಮಾತನಾಡಿದ ಶಾಸಕರು, 'ಸೋಂಕು ದೃಢಪಟ್ಟಿದ್ದು ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.