ADVERTISEMENT

‘ಮಹಿಷ ಮರ್ಧಿನಿ’ ಅಲಂಕಾರ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2021, 14:54 IST
Last Updated 13 ಅಕ್ಟೋಬರ್ 2021, 14:54 IST
ನವರಾತ್ರಿಯ ಪ್ರಯುಕ್ತ ಬುಧವಾರ ಕಾಣಿಯೂರು ಮಠಾಧೀಶರಾದ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಕೃಷ್ಣ ದೇವರಿಗೆ ‘ಮಹಿಷ ಮರ್ಧಿನಿ’ ಅಲಂಕಾರ ಮಾಡಿದ್ದರು. ಪರ್ಯಾಯ ಪೀಠಾಧೀಶರಾದ ಈಶಪ್ರಿಯತೀರ್ಥ ಸ್ವಾಮೀಜಿ ಮಹಾಪೂಜೆ ನೆರವೇರಿಸಿದರು.
ನವರಾತ್ರಿಯ ಪ್ರಯುಕ್ತ ಬುಧವಾರ ಕಾಣಿಯೂರು ಮಠಾಧೀಶರಾದ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಕೃಷ್ಣ ದೇವರಿಗೆ ‘ಮಹಿಷ ಮರ್ಧಿನಿ’ ಅಲಂಕಾರ ಮಾಡಿದ್ದರು. ಪರ್ಯಾಯ ಪೀಠಾಧೀಶರಾದ ಈಶಪ್ರಿಯತೀರ್ಥ ಸ್ವಾಮೀಜಿ ಮಹಾಪೂಜೆ ನೆರವೇರಿಸಿದರು.   

ನವರಾತ್ರಿಯ ಪ್ರಯುಕ್ತ ಬುಧವಾರ ಕಾಣಿಯೂರು ಮಠಾಧೀಶರಾದ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಕೃಷ್ಣ ದೇವರಿಗೆ ‘ಮಹಿಷ ಮರ್ಧಿನಿ’ ಅಲಂಕಾರ ಮಾಡಿದ್ದರು. ಪರ್ಯಾಯ ಪೀಠಾಧೀಶರಾದ ಈಶಪ್ರಿಯತೀರ್ಥ ಸ್ವಾಮೀಜಿ ಮಹಾಪೂಜೆ ನೆರವೇರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.