ಉಡುಪಿ: ಮಣಿಪಾಲದ ಕಸ್ತೂರಬಾ ಮೆಡಿಕಲ್ ಕಾಲೇಜು ಮುಂಭಾಗ ಬುಧವಾರ ಮುಂಜಾನೆ ದುರ್ಗಾಂಭಾ ಬಸ್ ಬೆಂಕಿಗಾಹುತಿಯಾಗಿದೆ.
ಬೆಂಗಳೂರಿನಿಂದ ಉಡುಪಿಗೆ ಬಂದಿದ್ದ ಬಸ್ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದಾಗಿ ಬೆಂಕಿ ಹೊತ್ತುಕೊಂಡಿದೆ. ಬಸ್ನಲ್ಲಿ ಪ್ರಯಾಣಿಕರು ಇರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.