ADVERTISEMENT

ಗಾಂಜಾ ಸೇವನೆ: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2023, 15:39 IST
Last Updated 3 ಫೆಬ್ರುವರಿ 2023, 15:39 IST

ಉಡುಪಿ: ರಾಯಲ್ ಎಂಬೆಸ್ಸಿ ಅಪಾರ್ಟ್‌ಮೆಂಟ್ ಬಳಿ ಗಾಂಜಾ ಸೇವನೆ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದು ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕಳವು

ಉಡುಪಿ: ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಕೀರ್ತಿ ಸಾಮ್ರಾಟ್‌ ಅಪಾರ್ಟ್ ಮೆಂಟ್‌ನಲ್ಲಿರುವ ಪ್ರವೀಣ್‌ ಕುಮಾರ್ ಎಂಬುವರ ಮನೆಯಲ್ಲಿ ಕಳವು ನಡೆದಿದ್ದು ಲ್ಯಾಪ್ ಟಾಪ್‌, ಕೆನಾನ್‌ ಕ್ಯಾಮರಾ, ಸ್ಮಾರ್ಟ್ ವಾಚ್‌, ಪವರ್‌ ಬ್ಯಾಂಕ್‌, ಪರ್ಸ್‌, 3 ಮೊಬೈಲ್‌ಗಳನ್ನು ಕಳವು ಮಾಡಲಾಗಿದೆ. ಕಳುವಾದ ಸ್ವತ್ತುಗಳ ಮೌಲ್ಯ ₹ 3,23,500 ಎಂದು ಅಂದಾಜಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.